ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಆಗಸ್ಟ್ 11ರಂದು ಗುಂಡ್ಮಿಯಲ್ಲಿ ಕಾಳಿಂಗ ನಾವಡ ಪ್ರಶಸ್ತಿ ಪ್ರದಾನ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಮ೦ಗಳವಾರ, ಆಗಸ್ಟ್ 6 , 2013
ಉಡುಪಿ , ಆಗಸ್ಟ್ 6 , 2013

ಆಗಸ್ಟ್ 11ರಂದು ಗುಂಡ್ಮಿಯಲ್ಲಿ ಕಾಳಿಂಗ ನಾವಡ ಪ್ರಶಸ್ತಿ ಪ್ರದಾನ

ಉಡುಪಿ : ಯಕ್ಷಗಾನ, ನಾಟಕಗಳಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರಿನ ಕಲಾ ಕದಂಬ ಆರ್ಟ್‌ ಸೆಂಟರ್‌ ಸಂಸ್ಥೆ ಪ್ರತಿ ವರ್ಷ ಪ್ರತಿಭಾನ್ವಿತರೋರ್ವರಿಗೆ ಕಾಳಿಂಗ ನಾವಡ ಪ್ರಶಸ್ತಿಯನ್ನು ನೀಡುತಿದ್ದು, ಈ ಬಾರಿ ಹಿರಿಯ ಭಾಗವತ ಎಳ್ಳಾರೆ ವೆಂಕಟ್ರಾಯ ನಾಯಕ್‌ ಅವರಿಗೆ ಆ. 11ರಂದು ಸಾಲಿಗ್ರಾಮದ ಗುಂಡ್ಮಿಯ ಕಲಾಕೇಂದ್ರದ ಸದಾನಂದ ರಂಗಮಂಟಪದಲ್ಲಿ ಪ್ರದಾನ ಮಾಡಲಿದೆ. ಬಳಿಕ ಪ್ರಸಿದ್ಧ ಕಲಾವಿದರಿಂದ ನಾಸಚ್ಛೇದ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು




ಪೂರಕ ಲೇಖನಗಳು
 



ತಾಜಾ ಲೇಖನಗಳು
     
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ