ಆಗಸ್ಟ್ 11ರಂದು ಗುಂಡ್ಮಿಯಲ್ಲಿ ಕಾಳಿಂಗ ನಾವಡ ಪ್ರಶಸ್ತಿ ಪ್ರದಾನ
ಲೇಖಕರು : ಸತೀಶ್ ನಾಯಕ್ , ಪಕಳಕು೦ಜ
ಮ೦ಗಳವಾರ, ಆಗಸ್ಟ್ 6 , 2013
|
ಉಡುಪಿ , ಆಗಸ್ಟ್ 6 , 2013
|
ಆಗಸ್ಟ್ 11ರಂದು ಗುಂಡ್ಮಿಯಲ್ಲಿ ಕಾಳಿಂಗ ನಾವಡ ಪ್ರಶಸ್ತಿ ಪ್ರದಾನ
ಉಡುಪಿ :
ಯಕ್ಷಗಾನ, ನಾಟಕಗಳಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರಿನ ಕಲಾ ಕದಂಬ ಆರ್ಟ್ ಸೆಂಟರ್ ಸಂಸ್ಥೆ ಪ್ರತಿ ವರ್ಷ ಪ್ರತಿಭಾನ್ವಿತರೋರ್ವರಿಗೆ ಕಾಳಿಂಗ ನಾವಡ ಪ್ರಶಸ್ತಿಯನ್ನು ನೀಡುತಿದ್ದು, ಈ ಬಾರಿ ಹಿರಿಯ ಭಾಗವತ ಎಳ್ಳಾರೆ ವೆಂಕಟ್ರಾಯ ನಾಯಕ್ ಅವರಿಗೆ ಆ. 11ರಂದು ಸಾಲಿಗ್ರಾಮದ ಗುಂಡ್ಮಿಯ ಕಲಾಕೇಂದ್ರದ ಸದಾನಂದ ರಂಗಮಂಟಪದಲ್ಲಿ ಪ್ರದಾನ ಮಾಡಲಿದೆ. ಬಳಿಕ ಪ್ರಸಿದ್ಧ ಕಲಾವಿದರಿಂದ ನಾಸಚ್ಛೇದ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
|
|
|