ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಪೆರ್ಲ ಕಷ್ಣ ಭಟ್ ಪ್ರಶಸ್ತಿ ಸ್ಥಾಪನೆ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಬುಧವಾರ, ಒಕ್ಟೋಬರ್ 16 , 2013
ಒಕ್ಟೋಬರ್ 16 , 2013

ಪೆರ್ಲ ಕಷ್ಣ ಭಟ್ ಪ್ರಶಸ್ತಿ ಸ್ಥಾಪನೆ

ಉಡುಪಿ : ವಿದ್ವಾಂಸ, ಲೇಖಕ ದಿ. ಪೆರ್ಲಕೃಷ್ಣ ಭಟ್ ಹೆಸರಲ್ಲಿ ಪ್ರಶಸ್ತಿ ಸ್ಥಾಪಿಸಲಾಗಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಧರ್ಮದರ್ಶಿ ಕಷ್ಣಪ್ರಸಾದ ಅಡ್ಯಂತಾಯ ತಮ್ಮ ವಿದ್ಯಾ ಗುರುವಿನ ಸ್ಮರಣಾರ್ಥ ಸ್ಥಾಪಿಸಿದ ಈ ಪ್ರಶಸ್ತಿಯನ್ನು ಉಡುಪಿಯ ಯಕ್ಷಗಾನ ಕಲಾರಂಗದ ಮೂಲಕ ನೀಡಲಾಗುವುದು.

10,000 ರೂ. ನಗದನ್ನು ಪ್ರಶಸ್ತಿ ಒಳಗೊಂಡಿದ್ದು ತಾಳಮದ್ದಲೆ ಕ್ಷೇತ್ರದ ಹಿರಿಯ ಸಾಧಕರನ್ನು ಗೌರವಿಸಲಾಗುವುದು. ಸಂಸ್ಥೆ ಎಂಟು ವರ್ಷಗಳ ಹಿಂದೆ ತಾಳಮದ್ದಲೆ ಅರ್ಥಧಾರಿಗೆ ನೀಡಲೆಂದೇ ಮಟ್ಟಿ ಮುರಳೀಧರ ರಾವ್ ಪ್ರಶಸ್ತಿ ಸ್ಥಾಪಿಸಿದಾಗ ಪೆರ್ಲಕಷ್ಣಭಟ್ ಮೊದಲ ಪ್ರಶಸ್ತಿ ಪಡೆದಿದ್ದರು. ಯಕ್ಷಗಾನ ಕಲಾರಂಗ ಕಲಾವಿದರಿಗೆ ನೀಡುವ 10,000 ರೂ. ನಗದು ಪುರಸ್ಕಾರದ ಸಂಖ್ಯೆ 15 ಕ್ಕೇರಿದೆ ಎಂದು ಸಂಸ್ಥೆಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.

ಕೃಪೆ : http://vijaykarnataka.indiatimes.com/


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ