ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಬನ್ನಂಜೆ ಸುವರ್ಣರಿಗೆ ಶಿವರಾಮ ಕಾರಂತ ಪ್ರಶಸ್ತಿ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಗುರುವಾರ, ನವ೦ಬರ್ 21 , 2013
ನವ೦ಬರ್ 21 , 2013

ಬನ್ನಂಜೆ ಸುವರ್ಣರಿಗೆ ಶಿವರಾಮ ಕಾರಂತ ಪ್ರಶಸ್ತಿ

ದೆಹಲಿ : ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಅನುಪಮ ಕೊಡುಗೆಗಾಗಿ ಬನ್ನಂಜೆ ಸಂಜೀವ ಸುವರ್ಣ ಮತ್ತು ಪರಿಸರ ಸಂರಕ್ಷಣೆಗಾಗಿ ದುಡಿದ ಸಾಲುಮರದ ತಿಮ್ಮಕ್ಕ ಅವರಿಗೆ ದೆಹಲಿ ಕರ್ನಾಟಕ ಸಂಘವು ಡಾ.ಶಿವರಾಮ ಕಾರಂತ ಪ್ರಶಸ್ತಿ ಘೋಷಿಸಿದೆ. ದೆಹಲಿ ಕರ್ನಾಟಕ ಸಂಘ ಎರಡು ವರ್ಷಕ್ಕೊಮ್ಮೆ ನೀಡುವ ಈ ಪ್ರಶಸ್ತಿಯು 25 ಸಾವಿರ ರೂ., ಅಭಿನಂದನಾ ಪತ್ರ, ಸ್ಮರಣಿಕೆಗಳನ್ನು ಒಳಗೊಂಡಿದೆ. ಯಕ್ಷಗಾನದಲ್ಲಿ ವಿಶೇಷ ಪರಿಣತಿ ಸಾಧಿಸಿ ವಿವಿಧ ಪ್ರಯೋಗಗಳನ್ನು ಮಾಡಿರುವ ಸಂಜೀವ ಸುವರ್ಣ ಮತ್ತು 8000ಕ್ಕೂ ಮಿಕ್ಕಿ ಮರಗಳನ್ನು ಬೆಳೆಸಿರುವ ಸಾಲುಮರದ ತಿಮ್ಮಕ್ಕ ಅವರಿಗೆ ಕ್ರಮವಾಗಿ 2010, 2012ನೇ ಸಾಲಿನ ಡಾ. ಶಿವರಾಮ ಪ್ರಶಸ್ತಿಯನ್ನು ನ.15ರಂದು ಭೂಸಾರಿಗೆ ಸಚಿವ ಅಸ್ಕರ್‌ ಫ‌ರ್ನಾಂಡಿಸ್‌ ಪ್ರದಾನ ಮಾಡಲಿದ್ದಾರೆ ಎಂದು ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಪ್ರಕಟಿಸಿದರು.


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ