ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಯಕ್ಷಗಾನ ಕಲಾವಿದ ಗಾವಳಿ ಶೀನ ಕುಲಾಲರಿಗೆ ನೈಲಾಡಿ ರವಿರಾಜ ಶೆಟ್ಟಿ ಸ್ಮಾರಕ ಪ್ರಶಸ್ತಿ ಪ್ರದಾನ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಗುರುವಾರ, ಜನವರಿ 15 , 2015
ಜನವರಿ 15, 2015

ಯಕ್ಷಗಾನ ಕಲಾವಿದ ಗಾವಳಿ ಶೀನ ಕುಲಾಲರಿಗೆ ನೈಲಾಡಿ ರವಿರಾಜ ಶೆಟ್ಟಿ ಸ್ಮಾರಕ ಪ್ರಶಸ್ತಿ ಪ್ರದಾನ

ಶಿರಿಯಾರ : ಇಲ್ಲಿಗೆ ಸಮೀಪದ ಗಾವಳಿ ಅಯ್ಯಪ್ಪ ಸ್ವಾಮಿ ಭಕ್ತರ ಶಬರಿಮಲೈಯಾತ್ರೆಯ 20ನೇ ವರ್ಷಾಚರಣೆ ಅಂಗವಾಗಿ ಅನ್ನ ಸಂತರ್ಪಣೆ ತಾಳಮದ್ದಳೆ ಶ್ರೀ ಕ್ಷೇತ್ರ ಮಂದಾರ್ತಿ ಮೇಳದವರ ಯಕ್ಷಗಾನ ಸೇವೆ ನಡೆಯಿತು ಸಂಜೆನೆಡೆದ ದಾರ್ಮಿಕ ಸಭೆಯಲ್ಲಿ ಹಿರಿಯ ಕಲಾವಿದ ಗಾವಳಿ ಶೀನ್ ಕುಲಾಲರಿಗೆ ನೈಲಾಡಿ ರವಿರಾಜ ಹೆಗ್ಡೆ ಸ್ಮಾರಕ ಪ್ರಶಸ್ತಿಯನ್ನು ಪ್ರದಾನಿಸಲಾಯಿತು. ಯಕ್ಷಗಾನ ಕಲಾರಂಗದ ಅದ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಅದ್ಯಕ್ಷತೆ ವಹಿಸಿದ್ದರು.

ಶುಬಾಶಂಸನೆ ಮತ್ತು ಅಭಿನಂದನಾ ಬಾಷಣ ಮಾಡಿದ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತ ಪ್ರೋ. ಎಸ್. ವಿ. ಉದಯಕುಮಾರ ಶೆಟ್ಟಿಯವರು ಮಾತನಾಡಿ ಒಂದು ದೊಡ್ಡ ಮಟ್ಟದ ಸಾಮಾಜಿಕ ಸಂಸ್ಥೆ ಮಾಡಬೇಕಾದ ಕೆಲಸವನ್ನು ಗಾವಳಿಯ ಕೇಶವ ಪ್ರಭುಗಳು ಮಾಡಿ ತೋರಿಸಿದ್ದಾರೆ ದಾರ್ಮಿಕ ಕಾರ್ಯಕ್ರಮದಲ್ಲಿ ಕಲಾವಿದರನ್ನು ಗುರುತಿಸಿರುವುದು ಇತರರಿಗೆ ಅನುಕರಣೀಯ ಎಂದರು.

ಜಿಲ್ಲಾ ಪಂಚಾಯತ್ ಸದಸ್ಯ ರಸ್ವಥ್ ಕುಮಾರ ಶೆಟ್ಟಿ, ಪ್ರಾದ್ಯಾಪಕ ಡಾ/ ಶ್ರೀಕಾಂತ್ ಸಿದ್ದಾಪುರ, ಕ್ರಷ್ಣ ಪ್ರಭು ಮುಖ್ಯ ಅತಿಥಿಯಾಗಿದ್ದರು. ಗಾವಳಿ ಉದಯಕುಮಾರ ಶೆಟ್ತಿ ಕಾರ್ಯಕ್ರಮ ಸಂಯ್ಯೋಜಿಸಿದ್ದರು. ಸಂಘಟಕ ಕೇಶವ ಪ್ರಭು ಪ್ರಾಸ್ತಾವಿಕ ಮಾತನಾಡಿದರು. ಬಳಿಕ ಯಕ್ಷಗಾನ ತಾಳಮದ್ದಳೆ ನೆರವೇರಿತು.




Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ