ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಹಿಲಿಯಾಣ:ಯಕ್ಷಗಾನ ಕಲಾವಿದರಿಗೆ ಸಮ್ಮಾನ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಗುರುವಾರ, ಜನವರಿ 15 , 2015
ಜನವರಿ 16, 2015

ಹಿಲಿಯಾಣ:ಯಕ್ಷಗಾನ ಕಲಾವಿದರಿಗೆ ಸಮ್ಮಾನ

ಸಿದ್ದಾಪುರ : ಹಿಲಿಯಾಣ ಶ್ರೀ ಬ್ರಹ್ಮ ಬೈದರ್ಕಳ ಗರೋಡಿಯಲ್ಲಿ ರವಿವಾರ ಜರಗಿದ, ಸಾಸ್ತಾನ ಶ್ರೀ ಗೋಳಿಗರಡಿ ಮೇಳದ ಯಕ್ಷಗಾನ ಬಯಲಾಟದಲ್ಲಿ ಯಕ್ಷಗಾನ ಕಲಾವಿದರಾದ ನಾಗೇಶ ಕುಲಾಲ ನಾಗರಕೊಡ್ಗಿ, ದಿವಾಕರ ಪೂಜಾರಿ ಆವರ್ಸೆ, ಚಂದ್ರ ಕುಲಾಲ ಆವರ್ಸೆ ಅವರಿಗೆ ಕೋಟಿಚೆನ್ನಯ ಗೆಳೆಯರ ಬಳಗದ ವತಿಯಿಂದ ಸಮ್ಮಾನಿಸಲಾಯಿತು.

ಕೋಟ ಶ್ರೀನಿವಾಸ ಪೂಜಾರಿ ಹಾಗೂ ಲಕ್ಷ್ಮಣ ಪೂಜಾರಿ ಅವರು ಸಮ್ಮಾನಿಸಿದರು.

ಈ ಸಂದರ್ಭದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು ಮುಜರಾಯಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ, ಹಿಲಿಯಾಣದ ಗರೋಡಿಗೆ ಸರಕಾರದಿಂದ 10 ಲಕ್ಷ ರೂ. ಅನುದಾನವನ್ನು ನೀಡಿದ್ದರಿಂದ ಅವರನ್ನು ಗರೋಡಿ ವತಿಯಿಂದ ಗರೋಡಿಯ ಅಧ್ಯಕ್ಷ ವೈ. ಕರುಣಾಕರ ಶೆಟ್ಟಿ ಯರುಕೋಣೆ ಅವರು ಸಮ್ಮಾನಿಸಿದರು.

ಕಾರ್ಯದರ್ಶಿ ಸಂತೋಷ್‌ ಕುಮಾರ್‌ ಶೆಟ್ಟಿ, ಗುಂಡ ನಾಯ್ಕ, ಪ್ರಮೋದ್‌ ಹೆಗ್ಡೆ, ವಿಜಯ್‌ ಕುಮಾರ್‌ ಶೆಟ್ಟಿ ಆವರ್ಸೆ, ಗರೋಡಿಯ ಅರ್ಚಕ ಕರುಣಾಕರ ಪೂಜಾರಿ ಹಾಗೂ ಕೋಟಿ ಚೆನ್ನಯ ಗೆಳೆಯರ ಬಳಗದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.





ಕೃಪೆ : http://udayavani.com

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ