ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಯಕ್ಷಗಾನ ಕಲಾವಿದ ತೀರ್ಥಳ್ಳಿ ಗೋಪಾಲಾಚಾರ್ಯರಿಗೆ ಯಕ್ಷರತ್ನ ಪ್ರಶಸ್ತಿ

ಲೇಖಕರು :
ಪ್ರೋ.ಎಸ್.ವಿ.ಉದಯ ಕುಮಾರ ಶೆಟ್ಟಿ
ಬುಧವಾರ, ಮಾರ್ಚ್ 4 , 2015
ಮಾರ್ಚ್ 4, 2015

ಯಕ್ಷಗಾನ ಕಲಾವಿದ ತೀರ್ಥಳ್ಳಿ ಗೋಪಾಲಾಚಾರ್ಯರಿಗೆ ಯಕ್ಷರತ್ನ ಪ್ರಶಸ್ತಿ

ಕುಂದಾಪುರ :
ಬಡಗುತಿಟ್ಟಿನ ಅಬಿಜಾತ ಕಲಾವಿದ ಅರವತ್ತರ ಅಬಿಮನ್ಯು ತೀರ್ಥಳ್ಳಿ ಗೋಪಾಲಾಚಾರ್ಯರಿಗೆ ಕುಂದಾಪುರದ ಯಕ್ಷಮಿತ್ರರು ನೀಡುವ ಪ್ರತಿಷ್ಟಿತ ಪ್ರಥಮ ವರ್ಷದ ಯಕ್ಷರತ್ನ ನೀಡಿ ಗೌರವಿಸಲಾಗುವುದು. ಉಡುಪಿ ಶ್ರೀ ಕ್ರಷ್ಣ ಮಠದ ಶೀರೂರು ಶ್ರೀ ಶ್ರೀ ಶ್ರೀ ಲಕ್ಷ್ಮಿವರತೀರ್ಥ ಶ್ರೀಪಾದರು ಮಾರ್ಚ್ 7 ರಂದು ಕುಂದಾಪುರದಲ್ಲಿ ಶ್ರೀ ಪೆರ್ಡೂರು ಮೇಳದ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಮಾಡುವರು.

ಅಮೃತೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಆನಂದ ಕುಂದರ್ ಅದ್ಯಕ್ಷತೆ ವಹಿಸುವರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತ ಪ್ರೋ. ಎಸ್. ವಿ ಉದಯಕುಮಾರ ಶೆಟ್ಟಿ ಅಭಿನಂದನಾ ಭಾಷಣ ಮಾಡುವರು. ಪೆರ್ಡೂರು ಮೇಳದ ವ್ಯವಸ್ಥಾಪಕ ಕರುಣಾಕರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಬಾಗವಹಿಸುವರು ಎಂದು ಕಾರ್ಯಕ್ರಮದ ಸಂಯ್ಯೋಜಕ ಸುರೇಶ ಹಂಗಳೂರು ತಿಳಿಸಿದ್ದಾರೆ. ಬಳಿಕ ಪೆರ್ಡೂರು ಮೇಳ ಮತ್ತು ಅಥಿತಿ ಕಲಾವಿದರಿಂದ ವಿದ್ಯುನ್ಮತಿ ಕಲ್ಯಾಣ - ಕಾರ್ತವೀರ್ಯ - ಸುಂದೋಪಸುಂದ ಪ್ರಸಂಗಗಳ ಪ್ರದರ್ಶನವಿದೆ ಎಂದು ತಿಳಿಸಿದರು.




Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ