ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
``ಶ್ರೀ ಹರಿ ಲೀಲಾರ್ಣವ`` ಯಕ್ಷಗಾನ ಪ್ರಸಂಗ ಬಿಡುಗಡೆ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಮ೦ಗಳವಾರ, ಆಗಸ್ಟ್ 4 , 2015
ಆಗಸ್ಟ್ 4, 2015

``ಶ್ರೀ ಹರಿ ಲೀಲಾರ್ಣವ`` ಯಕ್ಷಗಾನ ಪ್ರಸಂಗ ಬಿಡುಗಡೆ

ಶಿರ್ವ : ಅಗರಿ ಭಾಸ್ಕರ ರಾವ್‌ ವಿರಚಿತ ಶ್ರೀ ಹರಿ ಲೀಲಾರ್ಣವ (ಶ್ರೀ ಮಹಾಲಸಾ ನಾರಾಯಣೀ ಕಥಾವೈಭವ) ಯಕ್ಷಗಾನ ಪ್ರಸಂಗದ ಬಿಡುಗಡೆ ಸಮಾರಂಭವು ಶಿರ್ವ ಕಾಶಿಮಠ ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ಜು.31ರಂದು ನಡೆಯಿತು.

ಸರಳ ಸಮಾರಂಭದಲ್ಲಿ ಶ್ರೀಮಹಾಲಸಾ ದೇವಿಯ ಸಮ್ಮುಖದಲ್ಲಿ ಪ್ರಾಧ್ಯಾಪಕ ಡಾ| ಪಾದೆಕಲ್ಲು ವಿಷ್ಣು ಭಟ್‌ ಅವರು ಯಕ್ಷಗಾನ ಪ್ರಸಂಗವನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪ್ರಸಂಗಕತೃ ಅಗರಿಭಾಸ್ಕರರಾವ್‌ ಅವರನ್ನು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಚಿದಾನಂದ ಪೈಹಾಗೂ ಶ್ರೀ ದೇವಳದ ಅರ್ಚಕ ರಘುರಾಮ ಶೆಣೈ ಯವರು ಶಾಲು ಹೊದಿಸಿ ಫಲ ಪುಷ್ಪ,ದೇವರ ಪ್ರಸಾದ ನೀಡಿ ಸಮ್ಮಾನಿಸಿದರು.

ಈ ಸಂದರ್ಭದಲ್ಲಿ ಶ್ರೀ ದೇವಳದ ಆಡಳಿತ ಮಂಡಳಿ ಸದಸ್ಯರಾದ ಸತ್ಯನಾರಾಯಣ ನಾಯಕ್‌, ಸಾಲಿಗ್ರಾಮ ಮೇಳದ ವ್ಯವಸ್ಥಾಪಕರಾದ ಪಿ. ಕಿಶನ್‌ ಹೆಗ್ಡೆ , ಪ್ರೊ. ಎಸ್‌.ವಿ. ಉದಯ ಕುಮಾರ್‌ ಶೆಟ್ಟಿ, , ತೇಜೇಶ್ವರ ರಾವ್‌, ಕದಂಬ ಪ್ರಶಸ್ತಿ ವಿಜೇತ ಸಮಾಜ ಸೇವಕ ಜಿ. ವಸಂತ ಶೆಣೈ ಮತ್ತಿತರರು ಉಪಸ್ಥಿತರಿದ್ದರು.





ಕೃಪೆ : udayavani

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ